Tuesday, August 18, 2026

mangaluru

‌ಅಡಿಕೆ ದರ ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ!

https://www.youtube.com/watch?v=C0ZA-Nkw9vg&t=33s ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮುಂಗಾರು ಪ್ರಾರಂಭವಾಗಿ...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...

ವೀಕೆಂಡ್ ಕರ್ಫ್ಯೂ: ದಕ್ಷಿಣ ಕನ್ನಡದಲ್ಲಿ ಈ ಕೆಲಸಗಳಿಗೆ ಮಾತ್ರ ಅವಕಾಶ..!

ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...

ದುರ್ಗಾಪರಮೇಶ್ವರಿಯ ಇತಿಹಾಸ ಬಲ್ಲಿರಾ..? ಶ್ರೀ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರು ಬರಲು ಕಾರಣವೇನು..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ. ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img