ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಆದ್ರೆ ಹಲವರು ಹಿಂದಿನ ಕಾಲದ ಪದ್ಧತಿಯನ್ನ ಗಾಳಿಗೆ ತೂರಿ, ಮಾಡರ್ನ್ ಜಮಾನದಲ್ಲಿ ಬದುಕಲು ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....