Friday, November 28, 2025

Mangli

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು...

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?

Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...

ಕನ್ನಡಕ್ಕೆ ನಾಯಕಿ ನಟಿಯಾಗಿ ಕಣ್ಣೆ ಅದಿರಿಂದಿ ಮಂಗ್ಲಿ..!

Film News: ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ  ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ  ಮಾಡುವ ಭಾರತದಾದ್ಯಂತ  ಮನೆಮಾತಾಗಿರುವ  ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img