Thursday, July 23, 2026

Mangli become karnataka crush

ಕನ್ನಡಕ್ಕೆ ನಾಯಕಿ ನಟಿಯಾಗಿ ಕಣ್ಣೆ ಅದಿರಿಂದಿ ಮಂಗ್ಲಿ..!

Film News: ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ  ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ  ಮಾಡುವ ಭಾರತದಾದ್ಯಂತ  ಮನೆಮಾತಾಗಿರುವ  ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...

ಕರುನಾಡ ಕ್ರಶ್ ಆದ ತೆಲುಗು ಅಮ್ಮಾಯಿ ಮಂಗ್ಲಿ…! ಯಾರು ಈ ಕಪ್ಪು ಸುಂದರಿ‌ ಮಂಗ್ಲಿ…?

ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನಡೆಯಿತು. ಅಲ್ಲಿ ಎಲ್ಲರನ್ನು ಅಟ್ರ್ಯಾಕ್ಷನ್ ಮಾಡಿದ್ದು, ಆ ಗಾಯಕಿ ಹಾಡು. ಅದೇ ರಾಬರ್ಟ್ ಸಿನಿಮಾದ ಕಣ್ಣು ಹೊಡಿಯಾಕ’ ಹಾಡಿನ ತೆಲುಗು ವರ್ಷನ್ಕಣ್ಣೇ ಅದಿರಿಂದಿ’. ಈ ಕಣ್ಣೇ ಅದಿರಿಂದಿ ಹಾಡನ್ನ ತಮ್ಮ ಅದ್ಭುತ ಕಂಠ ಸೀರೆಯ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img