Monday, April 14, 2025

manglore

Mangaluru News: ಕ್ಲುಲ್ಲಕ ಕಾರಣಕ್ಕೆ ಎದುರು ಮನೆಯವನ ಕೊ*ಲೆಗೆ ಸ್ಕೆಚ್‌, ಎದೆ ಝಲ್‌ ಎನಿಸುತ್ತೆ ವಿಡಿಯೋ

Mangaluru News: ಜನವಸತಿ ರಸ್ತೆಯಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ರಸ್ತೆಯ ಬದಿಯಲ್ಲೇ ನಡೆದುಕೊಂಡು ಹೊರಟಿದ್ದಾಳೆ. ಈ ವೇಳೆ ಎದುರಿನಿಂದ ಬಂದ ಕಾರು ಮೊದಲು ಎದುರಿಗೆ ಹೊರಟಿದ್ದ ಬೈಕ್ ಮೇಲೆ ವೇಗವಾಗಿ ನೂಕಿಕೊಂಡು ಬರುತ್ತದೆ. ಅಲ್ಲದೆ ಇದರ ಜೊತೆಗೆ ಬೈಕ್ ಮತ್ತು ಕಾರಿನ ನಡುವೆ ಮಹಿಳೆ ಕೂಡಾ ಸಿಲುಕಿ ಪಕ್ಕದ ಕಂಪೌಂಡ್‌ಗೆ ಹಾರಿ ಡಿಕ್ಕಿ...

Manglore: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

Mangaluru News: ಪತಿ ವಿದೇಶದಲ್ಲಿದ್ದು, ಅತ್ತೆ ಮಾವನೊಂದಿಗೆ ಮನೆಯಲ್ಲಿದ್ದ ಸೊಸೆ, ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾಳೆ. ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಉಮಾಶಂಕರಿ ಎಂಬಾಕೆ ಈ ರೀತಿ ನೀಚಳಂತೆ, ತನ್ನ ಮಾವ ಪದ್ಮನಾಭ ಸುವರ್ಣ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾಳೆ. ಈಕೆಯ ಪತಿ ವಿದೇಶದಲ್ಲಿ...

Kanthara : ಕಾಂತಾರಾ 2 ಬಜೆಟ್ ಎಷ್ಟು ಕೋಟಿ ಗೊತ್ತಾ..?!

Film News : ಕಾಂತಾರಾ ವನ್ ಜಗದಗಲ ವ್ಯಾಪಿಸಿ ಯಶಸ್ಸು ಕಂಡ ಸಿನಿಮಾ ಇದೀಗ ಚಿತ್ರ ತಂಡ ಕಾಂತಾರಾ 2 ವಿಚಾರವಾಗಿ ಮತ್ತೊಂದ್ ಬಿಗ್ ಸುದ್ದಿ ನೀಡಿದೆ. ಬಿಗ್ ಬಜೆಟ್ ನಲ್ಲಿ ಕಾಂತಾರ 2 ಚಿತ್ರತಂಡ ನಿರ್ಮಾಣಕ್ಕೆ ರೆಡಿಯಾಗಿದೆ. ಇದರ ಬಜೆಟ್ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ ಹಾಗಿದ್ರೆ ಬಜೆಟ್ ಎಷ್ಟು ಗೊತ್ತಾ...

Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ...

ಮಂಗಳೂರು  ವಿ.ವಿ ಯ ಮಾಜಿ ಕುಲಪತಿ ಹೃದಯಾಘಾತದಿಂದ ನಿಧನ

Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು  ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಬೆಳಗಾವಿಯಲ್ಲಿ...

Transgender : ಮಂಗಳಮುಖಿಯರಿಂದ ಸಾರ್ವಜನಿಕರಿಗೆ ಕಿರುಕುಳ : ಪ್ರಕರಣ ದಾಖಲು

Manglore News : ಮಂಗಳೂರಿನಲ್ಲಿ ನಿನ್ನೆ ಜು.29 ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರುಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು,...

Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ

Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರರ ಮೇಲೆ...

jewellery: ಚಿನ್ನಕ್ಕಾಗಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿದ ಯುವಕ

ಮಂಗಳೂರು: ಹಣ ಯಾರನ್ನು ಬೇಕಾದರೂ ಸಂಬಂಧಿಕರನ್ನಾಗಿ ಮಾಡುತ್ತಾರೆ. ಸಂಬಂದಿಕರನ್ನುಸಹ ದೂರ ಮಾಡುತ್ತದೆ. ಇಲ್ಲಿ ಹಣಕ್ಕಾಗಿ  ಒಬ್ಬ ಯುವಕ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಅಸಲಿಗೆ ಆ ಕಥೆ ಏನು ಅಂತೀರಾ ಇಲ್ಲಿದೆ ನೋಡಿ. ತ್ರಿಶೂಲ್ ವೈಲತ್ತೂರ್ ನ ನಿವಾಸಿಯಾಗಿರುವ ಅಹ್ಮದ್ ಅಕ್ಬಲ್ ಎನ್ನುವ ಯುವಕ ಜುಲೈ 23 ರಂದು ಕೇರಳದ ತ್ರಿಶೂರ್...

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img