Friday, July 4, 2025

manglore airposrt

ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!

Manglore News: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್‌ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಬಂದಿಳಿದ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img