Wednesday, July 22, 2026

#manglore independenceday

Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ  ಸ್ವಾತಂತ್ರೋತ್ಸವ

Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ...
- Advertisement -spot_img

Latest News

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...
- Advertisement -spot_img