Wednesday, July 2, 2025

manglore news updates

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...

ಮಂಗಳೂರು:ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿಗೆ ಸಾರ್ವಜನಿಕರಿಂದ ಮೆಚ್ಚುಗೆ

Manglore news updates: ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದೆ. ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img