Sunday, June 1, 2025

Manglore news

Student : ಖರ್ಚಿಗೆ ಹಣ ನೀಡಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

Manglore News : ಮಂಗಳೂರು ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುತ್ತಾರ್ ಸುಭಾಷನಗರದಲ್ಲಿ ಈ  ಘಟನೆ  ನಡೆದಿದ್ದು ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬುವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು...

Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು...

Aati Kalanja : ಆಟಿ ಕಳಂಜ ಆಟಿ ತಿಂಗಳಲ್ಲಿ ಮನೆ ಮನೆಗೆ ಬರುವುದೇಕೆ..?!

Manglore News : ಮೈಯೆಲ್ಲಾ ಹಸುರು ತಾಳೆ ಗರಿಯ ಬಟ್ಟೆಯಂತೆ  ಸುತ್ತಿಕೊಂಡ ಉಡುಗೆ. ಕೈಯಲ್ಲೊಂದು ಪುಟ್ಟ ಕೊಡೆ ಮೈ ತುಂಬಾ   ಬಣ್ಣ  ಇದರ ಜೊತೆ ಮನೆ ಮನೆ ತಿರುಗಾಟ . ಈ ಸುಂದರ ದೃಶ್ಯ ಕಂಡು ಬರೋದು ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾತ್ರ. ಆಟಿ ತಿಂಗಳು ಅಂದರೆ ಅದು ಆಷಾಢ ಮಾಸ ಎಂದರ್ಥ. ಅಷ್ಟಕ್ಕೂ ತುಳುನಾಡಿನಾದ್ಯಂತ...

Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ...

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

Manglore News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸಿಎಂ ಗೆ  ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

Naleen Kumar Kateel : ಉಡುಪಿ ಕಾಲೇಜು ವಿಚಾರ : ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು. ಪ್ರಕರಣದ ಸಮಗ್ರ...

ಮಂಗಳೂರು  ವಿ.ವಿ ಯ ಮಾಜಿ ಕುಲಪತಿ ಹೃದಯಾಘಾತದಿಂದ ನಿಧನ

Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು  ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಬೆಳಗಾವಿಯಲ್ಲಿ...

Rain : ಮಳೆ ನಿಂತರೂ ನಿಂತಿಲ್ಲ ಕಡಲಿನ ಆರ್ಭಟ…!

Manglore News : ಕರಾವಳಿ  ಭಾಗದಲ್ಲಿ ಮಳೆ ಕಡಿಮೆಯಾದರೂ  ಕಡಲಿನ ಆರ್ಭಟ ಮಾತ್ರ ಇನ್ನೂ  ನಿಂತಿಲ್ಲ. ಅನೇಕ ಕಡೆಗಳಲ್ಲಿ ನಿರ್ಬಂಧ ಇನ್ನೂ ಹೇರಲಾಗಿದೆ. ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಪ್ರವಾಸಿಗರು ಪಣಂಬೂರು ಬೀಚ್ ಸಮುದ್ರ ತೀರ ಕಡೆ ಧಾವಿಸುತ್ತಿದ್ದರೆ. ಎಚ್ಚರಿಕೆಯ ಸೂಚನೆ ಇದ್ದರು ಪ್ರವಾಸಿಗರು ಕಡಲಿಗೆ ಬಂದು ಇಳಿಯುತ್ತಿರುವುದು...

Award : “ನನ್ನ ಜೀವನ, ನನ್ನ ಸ್ವಚ್ಚ ನಗರ” ಪ್ರಶಸ್ತಿ ಪ್ರದಾನ

Manglore News : ಕೇಂದ್ರ ಸರ್ಕಾರದ “Meri Life Mera Swachha Shehar" ಅಭಿಯಾನದಡಿ  “ನನ್ನ ಜೀವನ, ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನವನ್ನು ಪಾಲಿಸಿಕೊಂಡು, ಅದನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸಿರುವ ನಗರಗಳನ್ನು ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುತ್ತದೆ. ಅದರಂತೆ, “ನನ್ನ...

Dog : ನಾಯಿಗೆ ವಿಷಕೊಟ್ಟು ಕೊಲೆ…! ಪ್ರಕರಣ ದಾಖಲು…!

ಮಂಗಳೂರು ನಗರದಲ್ಲಿ  ನಾಯಿಗೆ ವಿಷಕೊಟ್ಟು ಸಾಯಿಸಿದ ವಿಚಾರವಾಗಿ ಪ್ರಕರಣ ದಾಖಲಾಗಿದೆ.ಕಾಪಿಕಾಡ್  4  ನೇ  ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ  4 1/2 ವರ್ಷದ ಡಾಬರ್ ಮನ್  ನಾಯಿ ಸಾಕುತ್ತಿದ್ದರು ಎನ್ನಲಾಗಿದೆ. ಜು.24 ರಂದು ನೆರೆಮನೆಯ ಭೀಮಯ್ಯ ಎಂಬುವವರು  ಪೂರ್ವ ದ್ವೇಷದ ಹಿನ್ನೆಲೆ ನಾಯಿಗೆ  ವಿಷ  ಪದಾರ್ಥವನ್ನು  ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.ಪರಿಣಾಮ ಜು.25 ರಂದು ನಾಯಿ ರಕ್ತ  ವಾಂತಿ ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img