Saturday, March 7, 2026

Manglore news

Petrol : ಬೆಳ್ವೆ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನಕ್ಕೆ ಯತ್ನ

Manglore News: ಮಂಗಳೂರಿನ ಬೆಳ್ವೆ ಬಳಿ ಪೆಟ್ರೋಲ್  ಬಂಕ್ ನಲ್ಲಿ ಕಳ್ಳತನವೆಸಗಲು ಪ್ರಯತ್ನಿಸಿದ ಘಟನೆ ನಡೆದಿದೆ. ಬಾಗಿಲು ಮುರಿದು ಒಳನುಗ್ಗಿದರೂ ಏನು ದಕ್ಕದೇ ಇರುವ ಕಾರಣ ವಾಪಸ್ಸಾಗಿದ್ದಾರೆ. ಪೆಟ್ರೋಲ್ ಬಂಕ್ ಕಛೇರಿ ಶಟರ್ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ದೋಚಲು ಒಳಗಡೆ ಇದ್ದ ಮೇಜಿನ ಡ್ರವ ರ್ ಹಾಗೂ ಒಳಭಾಗದಲ್ಲಿ ಜಾಲಾಡಿದ್ದಾರೆ....

Pickup : ಮನೆ ಮೇಲೆ ಪಿಕಪ್ ಬಿದ್ದು ಮಹಿಳೆ ಗಂಭೀರ..!

Manglore News: ಮಂಗಳೂರಿನ ಬಳಿ ಪಿಕಪ್ ಒಂದು ಮನೆ ಮೇಲೆ ಬಿದ್ದು ಮಹಿಳೆ  ಗಂಭೀರವಾಗಿರೋ ಘಟನೆ ನಡೆದಿದೆ.ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ...

Car : ಮಂಗಳೂರಲ್ಲಿ ಕಾರುಕಳ್ಳರ ಹಾವಳಿ…!

Manglore News: ಮಂಗಳೂರಿನ ಅಬಿದ್ ಅಹಮ್ಮದ್ ಸುರಲ್ಪಾಡಿ ಮಾಲಿಕತ್ವದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು ಇದೀಗ ವೈರಲ್ ಆಗಿದೆ. ಮುಂಬಾಗಿಲ ಮೂಲಕ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ತಡರಾತ್ರಿ ಕಚೇರಿಗೆ ಒಳನುಗ್ಗಿದ ಕಳ್ಳರು ಡ್ರಾವರ್ ನಲ್ಲಿದ್ದ ಕಾರುಗಳ ಕೀ ಪಡೆದು ಹಾಗೂ ಕಾರಿನ ಕಾಗದ ಪತ್ರದ...

Hareesh Acharya : ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Manglore News: ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್‌ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರದ ಬಿಜೈ ಬಾರೆಬೈಲ್‌ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಹರೀಶ್‌ ಆಚಾರ್ಯ ಅವರು ಶುಕ್ರವಾರ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿದ್ದರು. ಜು.9ರಿಂದ ಜು.11ರ ನಡುವೆ ಮನೆಯಲ್ಲಿರುವ ವೇಳೆ...

Manglore : ಕರಾವಳಿಯಲ್ಲಿ ತುಸು ತಗ್ಗಿದ ಮಳೆ ಆರ್ಭಟ..!

karavali News: ಕರಾವಳಿಯಲ್ಲಿ ಭಾನುವಾರದಂದು ಮಳೆ ತುಸು ತಗ್ಗಿದ್ದು, ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಚಿಟಿ ಚಿಟಿ ಮಳೆಯಾಗಿದೆ.  ಜುಲೈ 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು ,...

ಚಾರಣಕ್ಕೆ ಬ್ರೇಕ್….! ಕಾರಣ ಇಷ್ಟೇ…?!

Manglore News:ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಐತಿಹಾಸಿಕ ಗಡಾಯಿಕಲ್ಲು ಕೋಟೆಯಿದೆ. ಇದು ಕುದುರೇಮುಖ ಪರ್ವತ ಶ್ರೇಣಿಯ ಒಂದು ಭಾಗವಾಗಿದೆ. ಚಾರಣಪ್ರಿಯರ ನೆಚ್ಚಿನ ಸ್ಥಳವೂ ಹೌದು. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದೂ ಕರೆಯುತ್ತಾರೆ. ಧಾರಾಕಾರ ಸುರಿಯುತ್ತಿರುವ ಮಳೆಯ ಹಿನ್ನಲ್ಲೆ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು. 7ರಿಂದ...

ಮಳೆಗೆ ಮನೆ ಮೇಲೆ ಗುಡ್ಡ ಜರಿದು ಹಾನಿ…!

Manglore News: ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮಳೆಗೆ ದಿನದಿಂದ ದಿನಕ್ಕೆ ಸಮಸ್ಯೆಗಳು ತಲೆದೋರುತ್ತಿವೆ. ಮಂಗಳೂರು ಪುತ್ತೂರಿನಲ್ಲಿ ಧಾರಾಕಾರ ಮಳೆಯಿಂದ ಮನೆಯೊಂದು ಹಾನಿಗೊಳಗಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕನ್ನಡ್ಕ ಎಂಬಲ್ಲಿ ಗುಡ್ಡ ಜರಿದು ಮನೆಗೆ ಹಾನಿ ಸಂಭವಿಸಿದ್ದು ಮನೆಯಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ.  ರಾಘವ ಗೌಡ ಎಂಬುವರ ಮನೆ ಇದಾಗಿದ್ದು ಗುಡ್ಡ ಜರಿದು ಮನೆಯ ಹಿಂಬಾಗಕ್ಕೆ...

ಕರಾವಳಿಯಾದ್ಯಂತ ಮುಂದುವರೆದ ರೆಡ್ ಅಲರ್ಟ್​..!

Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್...

ತಪ್ಪಿದ ಭಾರೀ ದುರಂತ…!

Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ‌ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...

ಮಂಗಳೂರಿಗರ ಮೆಚ್ಚುಗೆ ಪಡೆದ ಲೈನ್ ಮ್ಯಾನ್…!

Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ. ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ  ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img