Monday, July 27, 2026

Manglore news

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಆರೋಪಿಗಳ ಆಸ್ತಿ ಮುಟ್ಟುಗೊಲು ಪ್ರಕ್ರಿಯೆ ನಡೆಯುತ್ತಿದೆ: ಎಡಿಜಿಪಿ ಅಲೋಕ್ ಕುಮಾರ್

Manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್​ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...
- Advertisement -spot_img

Latest News

Sandalwood: ನಟಿ ಅರ್ಚನಾ ಕೊಟ್ಟಿಗೆಯವರನ್ನು ಈ ಬಾರಿ ಬಿಗ್‌ಬಾಸ್‌ಗೆ ಕರೆಸಿ: ಅಭಿಮಾನಿಗಳ ಡಿಮ್ಯಾಂಡ್

Bigg Boss: ಅಯ್ಯನಮನೆ, ಎಲ್ಲರ ಕಾಲೆಳೆಯತ್ತೆ ಕಾಲ, ವಾಸು ನಾ ಪಕ್ಕಾ ಕಮರ್ಷಿಯಲ್ ಸೇರಿ ಹಲವು ಸಿನಿಮಾಗಳಲ್ಲಿ ನಟಿ ಅರ್ಚನಾ ಕೊಟ್ಟಿಗೆ, ಕೆಲ ದಿನಗಳ ಹಿಂದೆ...
- Advertisement -spot_img