Tuesday, June 16, 2026

manglore police commissioner

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕುಲದೀಪ್ ಕುಮಾರ್ ಜೈನ್

Manglore News: Feb:24: ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇಂದು  ಫೆಬ್ರವರಿ 24 ರಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು....
- Advertisement -spot_img

Latest News

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ...
- Advertisement -spot_img