Wednesday, October 15, 2025

mango

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...

ಮಾವಿನಹಣ್ಣಿನೊಂದಿಗೆ ಈ ಆಹಾರವನ್ನು ಎಂದಿಗೂ ಸೇವಿಸಬೇಡಿ..

Health Tips: ಹಲವರು ಯಾವಾಗ ಬೇಸಿಗೆ ಬರತ್ತೋ..? ಅದ್ಯಾವಾಗ ಮಾವಿನ ಹಣ್ಣನ್ನು ತಿನ್ನುತ್ತೇವೋ ಅಂತಾ ಕಾಯುತ್ತಿರುತ್ತಾರೆ. ಇದರೊಂದಿಗೆ ಮಾವಿನ ಹಣ್ಣಿನ ತರಹೇವಾರಿ ರೆಸಿಪಿ ಕೂಡಾ ಮಾಡುತ್ತಾರೆ. ಆದರೆ ಮಾವಿನ ಹಣ್ಣಿನೊಂದಿಗೆ ಕೆಲ ಪದಾರ್ಥಗಳನ್ನು ಸೇರಿಸಿ ತಿನ್ನುವಂತಿಲ್ಲ. ಅದ್ಯಾವ ಪದಾರ್ಥಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆಯುರ್ವೇದದ ನಿಯಮದ ಪ್ರಕಾರ, ಫ್ರೂಟ್ ಸಲಾಡ್ ಮಾಡಿ ತಿನ್ನುವುದು ನಿಷಿದ್ಧವಿದೆ....

ಈ ನಿಯಮ ಅನುಸರಿಸಿ ಬಳಿಕ ಮಾವಿನ ಹಣ್ಣಿನ ಸೇವನೆ ಮಾಡಿದರೆ ಉತ್ತಮ..

Health Tips: ಬೇಸಿಗೆ ಮುಗಿದು ಮಳೆಗಾಲ ಶುರುವಾಗ ಸಮಯ ಬಂದಿದೆ. ಆದರೆ ಮಾವಿನ ಹಣ್ಣಿನ ಮಾರಾಟ ಮಾತ್ರ ನಿಂತಿಲ್ಲ. ಮಾವಿನ ಪ್ರಿಯರಂತೂ, ಪ್ರತಿದಿನ ಮಾವಿನ ಹಣ್ಣಿನ ಸೇವನೆ ಮಾಡ್ತಿರ್ತೀರಿ. ಸೀಸನ್ ಮುಗಿಯುವುದರೊಳಗಾಗಿ ಎಷ್ಟಾಗತ್ತೋ, ಅಷ್ಟು ಮಾವಿನ ಹಣ್ಣು ತಿನ್ನುವ ಆಸೆ ಹಲವರದ್ದು. ಆದರೆ ನೀವು ಮಾವಿನ ಹಣ್ಣು ತಿನ್ನುವ ಮುನ್ನ, ಕೆಲ ನಿಯಮವನ್ನ ಅನುಸರಿಸಬೇಕು....

ರವಾ ಮತ್ತು ಮಾವಿನ ಹಣ್ಣಿನ ಕೇಕ್ ರೆಸಿಪಿ..

ಮೈದಾ ಅಥವಾ ಗೋಧಿ ಬಳಸಿ ಕೇಕ್ ಮಾಡೋದು ಹೇಗೆ ಅಂತಾ ನಿಮಗೆ ಗೊತ್ತಿರಬಹುದು. ಆದ್ರೆ ನಾವಿಂದು ರವಾ ಕೇಕ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಅಲ್ಲದೇ, ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ, ಮಾವಿನ ಹಣ್ಣಿನ ಕೇಕ್ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ರವಾ, ಒಂದು ಕಪ್ ಮಾವಿನ ಹಣ್ಣು,...

ಮಾತು ಮಾತಿಗೂ ಸುಳ್ಳು ಹೇಳುವವರು ಈ ಕಥೆಯನ್ನ ಖಂಡಿತಾ ಓದಿ.. ಭಾಗ 1

ಕೆಲವರಿಗೆ ಸುಮ್ಮ ಸುಮ್ಮನೆ ಸುಳ್ಳು ಹೇಳುವುದು ಅಭ್ಯಾಸವಾಗಿ ಬಿಟ್ಟಿರುತ್ತದೆ. ಇನ್ನು ಕೆಲವರಿಗೆ ಸುಳ್ಳು ಹೇಳದಿದ್ರೆ ನಿದ್ದೆನೇ ಬರಲ್ಲ. ಮತ್ತೆ ಕೆಲವರು ಬಿಲ್ಡಪ್ ತೆಗೆದುಕೊಳ್ಳಲು ಸುಳ್ಳು ಹೇಳುತ್ತಾರೆ. ಮತ್ತೆ ಕೆಲವರು ಕಷ್ಟದಿಂದ ಪಾರಾಗಲು ಮತ್ತು ಇನ್ನೊಬ್ಬರಿಗೆ ಒಳ್ಳೆಯದಾಗಲಿ ಎಂದು ಸುಳ್ಳು ಹೇಳುತ್ತಾರೆ. ಇಂದು ನಾವು ಬಿಲ್ಡಪ್‌ ತೆಗೆದುಕೊಳ್ಳಲು ಹೇಳಿದ ಸುಳ್ಳು ಹೇಗೆ ಅವನ ಜೀವನಕ್ಕೆ ಮುಳ್ಳಾಯಿತು...

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...

ಈ ಮಾವಿನ ರೇಟ್ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!

ಎಲ್ಲರೂ ತುಂಬಾ ಇಷ್ಟ ಪಡುವ, ಬೇಸಿಗೆಯಲ್ಲಿ ಸಿಗುವ ರುಚಿಯಾದ, ರಸಭರಿತ ಹಣ್ಣು ಅಂದ್ರೆ ಮಾವಿನ ಹಣ್ಣು. ನನಗೆ ಮಾವಿನ ಹಣ್ಣು ಅಂದ್ರೆ ಇಷ್ಟಾನೇ ಆಗಲ್ಲಾ ಅಂತಾ ಹೇಳೋರರನ್ನ ನಾವು ನೋಡಿರೋಕ್ಕೆ ಸಾಧ್ಯಾನೇ ಇಲ್ಲಾ.. ಅಷ್ಟು ಸ್ವಾದಿಷ್ಟ ಹಣ್ಣು ಈ ಮಾವಿನ ಹಣ್ಣು. ಬೇಸಿಗೆಯಲ್ಲಿ ಮೊದಲಿಗೆ ಸ್ವಲ್ಪ ಕಾಸ್ಟ್ಲಿಯಾಗಿದ್ದ ಹಣ್ಣು ನಂತರದ ದಿನಗಳಲ್ಲಿ ಕೈಗೆಟಕುವ ಬೆಲೆಯಲ್ಲಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img