Sunday, August 9, 2026

mango crops destroyed

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img