Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...