Saturday, June 27, 2026

Mangolre

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ನಿವಾಸಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆ

Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img