Tuesday, November 18, 2025

Manhandling

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img