Wednesday, April 29, 2026

Manikanth arrest

ಹುಬ್ಬಳ್ಳಿ ಟ್ರಯಾಂಗಲ್ ಲವ್ ಸ್ಟೋರಿ, ಬರ್ತ್‌ಡೇ ಪಾರ್ಟಿಯಲ್ಲಿ ರಕ್ತಪಾತ!

ಹುಬ್ಬಳ್ಳಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ಕಾರಣವಾಗಿದೆ. ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಸ್ನೇಹಿತರ ನಡುವಿನ ಕಲಹ ಉಂಟಾಗಿದೆ. ಬರ್ತ್‌ಡೇ ಪಾರ್ಟಿಯಲ್ಲೇ ಚಾಕು ಇರಿತದ ರೂಪ ಪಡೆದುಕೊಂಡಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img