ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...