Wednesday, April 15, 2026

manipal

ಸುಜಾತಾ ಭಟ್‌ ಹೇಳಿಕೆಗಳ ಮೇಲೆ ಅನುಮಾನ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣ ತನಿಖೆ ಶುರುವಾದ ಬಳಿಕ, ಹಳೇ ಅಸಹಜ ಸಾವುಗಳ ಪ್ರಕರಣಕ್ಕೆ ಮರುಜೀವ ಬಂದಿತ್ತು. ಕೆಲವರು ಧೈರ್ಯ ಮಾಡಿ SIT ಎದುರು ಪ್ರತ್ಯಕ್ಷರಾಗಿದ್ರು. ಇವರಲ್ಲಿ ಅನನ್ಯಾ ಭಟ್‌ ತಾಯಿ ಸುಜಾತಾ ಭಟ್‌ ಕೂಡ ಒಬ್ರು. ನನ್ನ ಮಗಳು ಅನನ್ಯಾ ಭಟ್‌, ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಓದ್ದುತ್ತಿದ್ಲು. 2003ರಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ಹೋಗಿದ್ದಾಗ ನಾಪತ್ತೆಯಾಗಿದ್ಲು....

Graduate : ಕೇರಳದಿಂದ ಮಣಿಪಾಲಕ್ಕೆ ಬಂದ ಪದವೀಧರೆ ಯುವತಿಯ ರಕ್ಷಣೆ

Udupi News: ಉಡುಪಿ : ಉನ್ನತ ಪದವೀಧರೆ ಯುವತಿಯೋರ್ವಳು ಮಾನಸಿಕ ಅಸ್ವಸ್ಥೆಗೆ ಗುರಿಯಾಗಿ ಕೇರಳದಿಂದ ಮಣಿಪಾಲಕ್ಕೆ ಬಂದಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರು ಮಣಿಪಾಲ ಪೊಲೀಸರ ಸಹಾಯದಿಂದ ಯುವತಿಯನ್ನು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ಗುರುವಾರ ದಾಖಲಿಸಿದ್ದಾರೆ. ಯುವತಿ ದಾಖಲಾತಿ ಸಂದರ್ಭದಲ್ಲಿ ತನ್ನ ಹೆಸರು ಆಯೆಷಾ ಬಾನು (30), ತಂದೆ ಅಬ್ದುಲ್ ಕರೀಂ, ಕೇರಳದ ಅಲೆಪ್ಪಿ...

ಇಡೀ ಜಗತ್ತೇ ಭಾರತದ ಮಾತು ಕೆಳುವ ಕಾಲ ಬಂದಿದೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 5 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಇಡೀ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img