Thursday, June 25, 2026

Manipal Hospital

ಉಚಿತ ಕಿಡ್ನಿ ದಾನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದ ಬೆಂಗಳೂರಿನ ವೈದ್ಯೆಯೊಬ್ಬರಿಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಅನುಮತಿ ನೀಡಿದೆ. ಆಸ್ಪತ್ರೆ ಹಾಗೂ ಅಂಗಾಂಗ ಕಸಿ ಸಮಿತಿ ಅವಕಾಶ ನೀಡಿರಲಿಲ್ಲ ಎಂಬ ಕಾರಣದಿಂದ ವೈದ್ಯೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...
- Advertisement -spot_img

Latest News

Koppala: ತುಂಗಭದ್ರ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆ: 3 ರಾಜ್ಯದ ಸಿಎಂಗಳು ಭಾಗಿ

Koppala News: ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನಿರ್ಮಾಣಗೊಂಡಿರುವ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ರಾಜ್ಯದ...
- Advertisement -spot_img