Wednesday, November 26, 2025

Manipur

ಮಣಿಪುರ ಶಾಂತಿಯ ಭರವಸೆ ಮತ್ತೇ ಭಂಗ!

ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...

Guwahati: ಕಾಂಗ್ರೆಸ್ ಪಾಪದಿಂದ ಪ್ರಕ್ಷುಬ್ಧ ಮಣಿಪುರ ಸಿಎಂ ಮಾತಿನ ಮರ್ಮ

ಕಾಂಗ್ರೆಸ್‌ ಟೀಕೆಗಳಿಗೆ ತಿರುಗೇಟು ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌, ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳ ಈ ಹಿಂದಿನ ಪಾಪಗಳಿಂದಾಗಿ ಮಣಿಪುರ ಇಂದು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಮೈತೇಯಿ-ಕುಕಿ ಸಂಘರ್ಷಕ್ಕೆ ಕ್ಷಮೆಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಪ್ರಶ್ನೆಗೆ...

ಮಣಿಪುರ ಹಿಂಸಾಚಾರಕ್ಕೆ ಅಸಲಿ ಕಾರಣ – ಮೈತೇಯಿ-ಕುಕಿ ಗಲಭೆ ಯಾಕೆ?

ಹೆಣ್ಣು, ಹೊನ್ನು, ಮಣ್ಣು, ಜಗತ್ತಿನಲ್ಲಿ ಯಾವುದೇ ಹೊಡೆದಾಟ, ಬಡಿದಾಟ, ಯುದ್ಧಗಳು ನಡೆದ್ರೂ ಈ ಮೂರು ಕಾರಣಕ್ಕೆ ಮಾತ್ರ. ತ್ರೇತಾಯುಗ ದ್ವಾಪರ ಯುಗದಿಂದಲೂ ನಡೆದುಬಂದಿರೋ ಸಂಘರ್ಷ ಇದು. ಹೆಣ್ಣಿಂದ, ಹೆಣ್ಣಿಗಾಗಿ ರಾಮಾಯಣ, ರಾಮ ರಾವಣರ ಯುದ್ಧ ನಡೀದ್ರೆ.. ಮಣ್ಣಿಗಾಗಿ ಮಹಾ ಭಾರತ ಯುದ್ಧ ನಡೀತು.. ಈ ಕಲಿಯುಗದಲ್ಲೂ ಇದು ಮುಂದುವರೆದುಕೊಂಡು ಬಂದಿದೆ. ಇಂಥದ್ದೇ ಕಾರಣಕ್ಕೆ ಭಾರತದ...

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipura News : ಮಣಿಪುರದಲ್ಲಿ ಹಿಂಸಾಚಾರಗಳು ಮುಗಿಲು ಮುಟ್ಟಿದೆ. ನಿರಂತರ ಹಿಂಸಾಚಾರದ ಜೊತೆ ಹೆಣ್ಣು ಮಕ್ಕಳಿಗೆ ಶೋಚನೀಯ ಸ್ಥಿತಿಯನ್ನು ತಂದೊಡ್ಡಿದ್ದಾರೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಹೆಣ್ಣನ್ನು ಪೂಜಿಸೋ ನೆಲದಲ್ಲಿ ಹೆಣ್ಣಿಗೆ ಅವಮಾನವಾಗುತ್ತಿದ್ದರೂ ಇನ್ನೂ ಸುಮ್ಮನಿರುವುದು ಎಷ್ಟು ಸರಿ ಎಂದು...

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...

Manipur : ವಿಧಾನಸಭೆ ಎರಡನೇ ಹಂತದ ಚುನಾವಣೆ 1ಗಂಟೆಯವರೆಗೆ ಶೇ.47.16ರಷ್ಟು ಮತದಾನ..!

ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

5 ರಾಜ್ಯಗಳಲ್ಲಿ 7 ಹಂತಗಳ ಚುನಾವಣೆ :

ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ . https://youtu.be/6oUKyeHYR20

ಕೊರೊನಾ ಲಸಿಕೆ ಹಾಕಿಸಿದ್ರೆ ಬಂಪರ್ ಆಫರ್..!

www.karnatakatv.net: ಕೊರೊನಾ ಲಸಿಕೆಯನ್ನು ಹಾಕಿಸಿದ್ರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವದಾಗಿ ಮಣಿಪುರದ ಇಂಪಾಲ್ ಪೂರ್ವ ಜುಲ್ಲೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ. ಹೌದು.. ಕೊರೊನಾ ಮಹಾಮಾರಿ ಯಿಂದ ಜನರು ತತ್ತರಿಸಿ ಹೋಗಿದ್ದಾರೆ ಅದನ್ನು ನಿಯಂತ್ರಿಸಲು ಲಸಿಕೆಯನ್ನು ಹಾಕುವುದಾಗಿ ತಿಳಿಸಿದ್ದಾಎ ಆದರೆ ಕೆಲವೆಡೆ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಆದಕಾರಣ ಲಸಿಕೆ ನೀಡುವಿಕೆಯನ್ನು ಹೆಚ್ಚಿಸುವ ಉದ್ದೇಶ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img