ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...
ಹೆಣ್ಣು, ಹೊನ್ನು, ಮಣ್ಣು, ಜಗತ್ತಿನಲ್ಲಿ ಯಾವುದೇ ಹೊಡೆದಾಟ, ಬಡಿದಾಟ, ಯುದ್ಧಗಳು ನಡೆದ್ರೂ ಈ ಮೂರು ಕಾರಣಕ್ಕೆ ಮಾತ್ರ. ತ್ರೇತಾಯುಗ ದ್ವಾಪರ ಯುಗದಿಂದಲೂ ನಡೆದುಬಂದಿರೋ ಸಂಘರ್ಷ ಇದು. ಹೆಣ್ಣಿಂದ, ಹೆಣ್ಣಿಗಾಗಿ ರಾಮಾಯಣ, ರಾಮ ರಾವಣರ ಯುದ್ಧ ನಡೀದ್ರೆ.. ಮಣ್ಣಿಗಾಗಿ ಮಹಾ ಭಾರತ ಯುದ್ಧ ನಡೀತು.. ಈ ಕಲಿಯುಗದಲ್ಲೂ ಇದು ಮುಂದುವರೆದುಕೊಂಡು ಬಂದಿದೆ. ಇಂಥದ್ದೇ ಕಾರಣಕ್ಕೆ ಭಾರತದ...