Saturday, July 18, 2026

Manipur clash

ಮಣಿಪುರ ಶಾಂತಿಯ ಭರವಸೆ ಮತ್ತೇ ಭಂಗ!

ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...

ಮಣಿಪುರ ಹಿಂಸಾಚಾರಕ್ಕೆ ಅಸಲಿ ಕಾರಣ – ಮೈತೇಯಿ-ಕುಕಿ ಗಲಭೆ ಯಾಕೆ?

ಹೆಣ್ಣು, ಹೊನ್ನು, ಮಣ್ಣು, ಜಗತ್ತಿನಲ್ಲಿ ಯಾವುದೇ ಹೊಡೆದಾಟ, ಬಡಿದಾಟ, ಯುದ್ಧಗಳು ನಡೆದ್ರೂ ಈ ಮೂರು ಕಾರಣಕ್ಕೆ ಮಾತ್ರ. ತ್ರೇತಾಯುಗ ದ್ವಾಪರ ಯುಗದಿಂದಲೂ ನಡೆದುಬಂದಿರೋ ಸಂಘರ್ಷ ಇದು. ಹೆಣ್ಣಿಂದ, ಹೆಣ್ಣಿಗಾಗಿ ರಾಮಾಯಣ, ರಾಮ ರಾವಣರ ಯುದ್ಧ ನಡೀದ್ರೆ.. ಮಣ್ಣಿಗಾಗಿ ಮಹಾ ಭಾರತ ಯುದ್ಧ ನಡೀತು.. ಈ ಕಲಿಯುಗದಲ್ಲೂ ಇದು ಮುಂದುವರೆದುಕೊಂಡು ಬಂದಿದೆ. ಇಂಥದ್ದೇ ಕಾರಣಕ್ಕೆ ಭಾರತದ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img