Monday, August 3, 2026

Manish pandey

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...

ರಣಜಿ ಕ್ವಾರ್ಟರ್: ಕರ್ನಾಟಕ ಎದುರಾಳಿ ಉತ್ತರ ಪ್ರದೇಶ

https://www.youtube.com/watch?v=2qNEGCykfdM&t=22s ಬೆಂಗಳೂರು:ಇಂದಿನಿಂದ ದೇಸಿ ಟೂರ್ನಿ ರಣಜಿ ಕ್ವಾರ್ಟರ್ ಫೈನಲ್ ಆರಂಭವಾಗಲಿದೆ. ಮನೀಶ್ ನೇತೃತ್ವದ ಕರ್ನಾಟಕ ತಂಡ ಬಲಿಷ್ಠ ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಆಲೂರಿನ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಳ್ಳಲು ಮನೀಶ್ ಪಡೆ ಪಣ ತೊಟ್ಟಿದೆ.  ಮಯಾಂಕ್ ಅಗರ್ ವಾಲ್, ದೇವದತ್ ಪಡಿಕಲ್, ಕರುಣ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img