Tuesday, August 18, 2026

Manishankar Ayyar

ಬಯಲಾಯ್ತು ಕಾಂಗ್ರೆಸ್‌ನ ಪಾಕ್‌ ಪ್ರೇಮ : ಕೈ ನಾಯಕನ ವಿರುದ್ಧ ಭುಗಿಲೆದ್ದ ಆಕ್ರೋಶ

National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್‌ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...
- Advertisement -spot_img

Latest News

Dharwad News: ಪರಸಾಪುರ SC/ST ಕಾಲೋನಿಗಿಲ್ಲ ಮೂಲಭೂತ ಸೌಕರ್ಯ

Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ...
- Advertisement -spot_img