National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...