Saturday, April 11, 2026

manjoj jain

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img