Tuesday, May 5, 2026

Manju Nagesh Arrest

ಆಣೆ ಪ್ರಮಾಣ ಮಾಡಲು ಹೋಗಿ ಲಾಂಗ್ ಹಿಡಿದು ಗಲಾಟೆ!

ಶನಿದೇವರ ಮುಂದೆ ಆಣೆ ಪ್ರಮಾಣ ಮಾಡಲು ಹೋಗಿದ್ದ ವೇಳೆ ಲಾಂಗ್ ಹಾಗೂ ಮಚ್ಚುಗಳಿಂದ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ಜನವರಿ 31ರ ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಮಂಜು ಮತ್ತು ನಾಗೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಜಗದೀಶ್ ಹಾಗೂ ವಿಜಯ್ ಮೇಲೆ ಲಾಂಗ್...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img