Sunday, September 8, 2024

Manju pavagada

“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...

ಸಕ್ಕರೆ ನಾಡು ಮಂಡ್ಯದಲ್ಲಿ ರೈಡರ್ ಪ್ರೀ-ರಿಲೀಸ್ ಇವೆಂಟ್..!

www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್‌ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ. ಈಗ ತೆರೆಕಾಣಲಿರುವ ಕನ್ನಡದ ಬಹು...

‘ಒಂಟಿ’ ಮನೆಯ ಟ್ರಯಾಂಗಲ್ ಲವ್ ಸ್ಟೋರಿ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು…? ಮಂಜು, ಬ್ರೋ ಗೌಡ ಜೊತೆ ಅರವಿಂದ್ ಗೂ ದಿವ್ಯಾ ಇಷ್ಟ….?

ದೊಡ್ಮನೆಯಲ್ಲಿ ಮಂಜು ಪಾವಗಡ ಮಾಡೆಲ್ ದಿವ್ಯಾ ಸುರೇಶ್ ಹೃದಯ ಕದ್ದಿದ್ದಾರೆ. ಮೊದಲ ದಿನದಿಂದಲ್ಲೂ ದಿವ್ಯಾ ಹಿಂದೆ ಹಿಂದೆ ಸುತ್ತುತ್ತ ಮೈಕ್ ಬದಲಿಸಿ ಮದ್ವೆ ಕೂಡ ಆಗಿದ್ದಾರೆ. ದಿವ್ಯಾ‌ ಕೂಡ ಮಂಜು ತುಂಟಾಟ ಸಹಿಸಿಕೊಂಡು ಸಖತ್ ಖುಷಿಪಡ್ತಾರೆ. ಈ ನಡುವೆ ಬ್ರೋ ಗೌಡಗೂ ದಿವ್ಯಾ ಮೇಲೆ ಲವ್ ಆಗಿತ್ತಂತೆ. ಬಟ್ ಆ ಲವ್ ಟೇಕ್ ಆಫ್...

ಡೇಂಜರ್ ಝೋನಿನಂದ ಬಚಾವ್ ಆದ ಲ್ಯಾಗ್ ಮಂಜು…ವೈನ್ ಸ್ಟೋರ್ ರಘು ಈಗ ನಾಮಿನೇಟ್ ತೂಗುಕತ್ತಿಯಲ್ಲಿ….!

ಒಂಟಿ‌ಮನೆಯ ಆಟದಲ್ಲಿ ಯಾರು ಯಾವಾಗ ನಾಮಿನೇಟ್ ಅಗ್ತಾರೆ…?ಸೇಫ್ ಆಗ್ತಾರೆ ಅನ್ನೋದೇ ಗೊತ್ತಾಗೋದಿಲ್ಲ. ದೊಡ್ಮನೆ ಒಳಗೆ ಎಂಟ್ರಿ ಕೊಟ್ಟ ಮೊದಲ ದಿನವೇ ಪ್ರಶಾಂತ್ ಸಂಬರ್ಗಿ, ಮಂಜು ಪಾವಗಡ, ಧನುಶ್ರಿ, ನಿಧಿ ಸುಬ್ಬಯ್ಯ ಇತರೆ ಸ್ಪರ್ಧಿಗಳಿಂದ ನಾಮಿನೇಟ್ ಆಗಿದ್ದರು. ನಿರ್ಮಲಾ ಅವರನ್ನ ಬಿಗ್‌ಬಾಸ್ ನೇರವಾಗಿ ನಾಮಿನೇಟ್ ಮಾಡಿದ್ದರು. ಎರಡನೇ ದಿನದಲ್ಲಿ ಮಂಜು ಪಾವಗಡ, ಪ್ರಶಾಂತ್ ಸಂಬರ್ಗಿ, ಧನುಶ್ರಿ, ನಿಧಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img