ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...