Tuesday, August 4, 2026

manjudhar shah

ಮಜುಂದಾರ್ ಶಾ ಟೀಕೆ -ತಿರುಗೇಟು : CM DCM ದೀಪಾವಳಿ ಮಾತುಕತೆ!

ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img