Saturday, January 31, 2026

manjunath

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ : ಪಕ್ಷ ನಿಷ್ಠೆ vs ಪಕ್ಷಾಂತರಿ ಲೆಕ್ಕಾಚಾರ

Bengaluru News: ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಸದಸ್ಯತ್ವ ನೊಂದಣಿ ಹಾಗೂ ನೂತನ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಗಳು ತಾಲೂಕು ಜಿಲ್ಲಾ ಹಾಗೂ ರಾಜ್ಯದಂತ ಭರ್ಜರಿಯಾಗಿ ನಡಿತಿದೆ. ಚುನಾವಣೆಯಲ್ಲಿ ಪಕ್ಷ ನಿಷ್ಠೆ vs ಪಕ್ಷಾಂತರಿ ಅನ್ನುವ ಚರ್ಚೆ ಜೋರಾಗಿದೆ. https://youtu.be/wsvqqGVJDak ಎಚ್ಎಸ್ ಮಂಜುನಾಥ್ ಪರ ಕಾಂಗ್ರೆಸ್ ನಿಷ್ಠಾವಂತರ ಒಲವು ಈ ಬಾರಿ ಚುನಾವಣೆಯಲ್ಲಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಎಚ್ಎಸ್...

‘ಕಾಂಗ್ರೆಸ್ ಹೀನಾಯ‌ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’

ಕೋಲಾರ: ಅಭಿವೃದ್ಧಿ ಹೆಸರಲ್ಲಿ‌ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ . ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img