Wednesday, July 2, 2025

manjunath

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ : ಪಕ್ಷ ನಿಷ್ಠೆ vs ಪಕ್ಷಾಂತರಿ ಲೆಕ್ಕಾಚಾರ

Bengaluru News: ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಸದಸ್ಯತ್ವ ನೊಂದಣಿ ಹಾಗೂ ನೂತನ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಗಳು ತಾಲೂಕು ಜಿಲ್ಲಾ ಹಾಗೂ ರಾಜ್ಯದಂತ ಭರ್ಜರಿಯಾಗಿ ನಡಿತಿದೆ. ಚುನಾವಣೆಯಲ್ಲಿ ಪಕ್ಷ ನಿಷ್ಠೆ vs ಪಕ್ಷಾಂತರಿ ಅನ್ನುವ ಚರ್ಚೆ ಜೋರಾಗಿದೆ. https://youtu.be/wsvqqGVJDak ಎಚ್ಎಸ್ ಮಂಜುನಾಥ್ ಪರ ಕಾಂಗ್ರೆಸ್ ನಿಷ್ಠಾವಂತರ ಒಲವು ಈ ಬಾರಿ ಚುನಾವಣೆಯಲ್ಲಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಎಚ್ಎಸ್...

‘ಕಾಂಗ್ರೆಸ್ ಹೀನಾಯ‌ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’

ಕೋಲಾರ: ಅಭಿವೃದ್ಧಿ ಹೆಸರಲ್ಲಿ‌ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ . ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img