Saturday, July 5, 2025

manjunatha temple

ಮಂಜುನಾಥನ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಅನ್ನದಾಸೋಹ ಏರ್ಪಡಿಸಿದ ಪ್ರಿಯಾ ಕೃಷ್ಣ

State News: ಪ್ರತಿವರ್ಷದಂತೆ 2023ರ ವರ್ಷದ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಕಾಂಗ್ರೆಸ್ ಟಿಕಟ್ ಆಕಾಂಕ್ಷಿ ಪ್ರಿಯಾ ಕೃಷ್ಣ ಅನ್ನದಾಸೋಹ ಏರ್ಪಡಿಸಿ, ಯಾತ್ರಿಗಳಿಗೆ ಶುಭ ಹಾರೈಸಿದರು.ಅನೇಕ ಭಕ್ತರು ದಾಸೋಹದಲ್ಲಿ ಪಾಲ್ಗೊಂಡರು. https://karnatakatv.net/banglore-jds-mla-r-manjunath-news/ https://karnatakatv.net/ambedkar-guddali-pooja-m-sathish-reddy/ https://karnatakatv.net/shira-rajesh-gowda-with-fest/
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img