Monday, February 16, 2026

Mankala Vaidya

ಕಬ್ಬಿಣ ಅದಿರು ರಪ್ತು ನಿಷೇಧ ಹಿಂಪಡೆಯುವಂತೆ ಒತ್ತಾಯ: ಸಚಿವ ಮಂಕಾಳ ವೈದ್ಯರಿಗೆ ಕೆಎಂಬಿ ಸಿಇಒ ಮನವಿ

Political news: ಬೆಂಗಳೂರು: ರಾಜ್ಯದ ಕಿರು ಬಂದರುಗಳ ಮೂಲಕ ಕಬ್ಬಿಣ ಅದಿರು ರಪ್ತು ನಿಷೇಧಿಸುವ ಆದೇಶವನ್ನು ಹಿಂಪಡೆಯುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್‌ ರಾಯ್‌ ಪುರ ಅವರು ಮನವಿ ಸಲ್ಲಿಸಿದರು. ನಗರದ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಚಿವರ ಕಚೇರಿಯಲ್ಲಿ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img