Sunday, March 1, 2026

Manmohan singh

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ : ಜಗದೀಶ ಶೆಟ್ಟರ್

Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ. ದೇಶದ...

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ..!

www.karnatakatv.net: ಅನಾರೋಗ್ಯದಿoದ ದೆಹಲಿಯ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವರಿಗೆ ಡೆಂಗ್ಯೂ ಸೋಂಕು ತಗುಲಿರೋದು ಪತ್ತೆಯಾಗಿದೆ. ಇನ್ನು ಡೆಂಗ್ಯೂ ಸೋಂಕಿನಿoದಾಗಿ ಪ್ಲೇಟ್ ಲೆಟ್ಸ್ ಕುಸಿದಿತ್ತು. ಆದ್ರೆ ಚಿಕಿತ್ಸೆ ಪಡೆಯುತ್ತಿರೋದ್ರಿಂದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡುಬoದಿದೆ. ಇನ್ನು ಮನಮೋಹನ್ ಸಿಂಗ್. ತೀವ್ರ ಜ್ವರ, ಸುಸ್ತು ಮತ್ತು ಎದೆನೋವಿನಿಂದಾಗಿ ಕಳೆದ ಬುಧವಾರದಿಂದ ದೆಹಲಿಯ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img