Monday, March 23, 2026

Manmul

ಈ ಚುನಾವಣೆ ಮದ್ದೂರು ರಾಜಕೀಯಕ್ಕೆ ಟರ್ನಿಂಗ್ ಪಾಯಿಂಟ್..!

ಕರ್ನಾಟಕ ಟಿವಿ ಮಂಡ್ಯ : ಹಳೇ ಮೈಸೂರು ಭಾಗದಲ್ಲಿ ಉಸಿರೇ ಇಲ್ಲದ ಬಿಜೆಪಿ ಕಳೆದ ಉಪಚುನಾವಣೆಯೆ ಸಂದರ್ಭದಲ್ಲಿ ಕೆ.ಆರ್ ಪೇಟೆಯಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ದಳಪತಿಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿತ್ತು.. ಇದೀಗ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಜಿಪಂ ಅಧ್ಯಕ್ಷೆ ನಾಗರತ್ನ ಅವರ ಪತಿ ಎಸ್ಪಿ ಸ್ವಾಮಿಗೌಡ ಬಿಜೆಪಿ ಪರ ಅಲೆ...

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
- Advertisement -spot_img

Latest News

Political News: ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್- ಬಿಜೆಪಿ ಮಧ್ಯೆ ಜೋರಾದ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ದಾವಣಗೆರೆಯಲ್ಲಿ ತಮಗೆ ಟಿಕೇಟ್ ಸಿಗಬಹುದು...
- Advertisement -spot_img