Monday, February 16, 2026

manoranjan

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...

ಪ್ರಾರಂಭ : ತಂದೆಯ ಹಠ – ಕುಡಿಯೋ ಚಟ – ಪ್ರೀತಿಯ ಪಾಠ

ಈ ಶುಕ್ರವಾರ ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್‌ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ. ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ

  ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ " ಪ್ರಾರಂಭ " ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ "ಪ್ರಾರಂಭ" ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ. ಇದು ನನ್ನ ಅಭಿನಯದ...

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ವಿಭಿನ್ನ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img