Sunday, September 13, 2026

Manoranjan Ravichandran

ಪ್ರಾರಂಭ : ತಂದೆಯ ಹಠ – ಕುಡಿಯೋ ಚಟ – ಪ್ರೀತಿಯ ಪಾಠ

ಈ ಶುಕ್ರವಾರ ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್‌ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ. ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ

  ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ " ಪ್ರಾರಂಭ " ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ "ಪ್ರಾರಂಭ" ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ. ಇದು ನನ್ನ ಅಭಿನಯದ...

ನವೆಂಬರ್‌ನಲ್ಲಿ ತೆರೆಗಪ್ಪಳಿಸಲಿವೆ ಸಾಲು ಸಾಲು ಸಿನಿಮಾಗಳು..!

www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...

ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆಯ ಸಂಭ್ರಮ…! ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾದ ಮನೋರಂಜನ್…!

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡ್ತಿದೆ. ಈಗಾಗ್ಲೇ ಅದ್ಧೂರಿಯಾಗಿ ಪ್ರೀತಿಯ ಪುತ್ರಿಯ ವಿವಾಹ ಮಾಡಿಸಿರೋ ರವಿಮಾಮ ಮಗನ ಮದುವೆ ತಯಾರಿ ನಡೆಸ್ತಿದ್ದಾರೆ. ಸಿನಿ ದುನಿಯಾದಲ್ಲಿ ಮಿಂಚುತ್ತಿರುವ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. 2011ರಲ್ಲಿ ಮನೋರಂಜನ್ ಮದುವೆ ಆಗುವುದಾಗಿ ಹೇಳಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರೋದ್ರಿಂದ ಈ ವರ್ಷ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img