Friday, August 7, 2026

Mansukh Madaviya

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...

ಜನಸಂದಣಿಯಲ್ಲಿ ಮಾಸ್ಕ್ ಧರಿಸಿ : ಪರಿಶೀಲನಾ ಸಭೆಯಲ್ಲಿ ಕೇಂದ್ರ ಸರ್ಕಾರ ಸಲಹೆ

ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಭಾರತವೂ ಅಲರ್ಟ್ ಆಗಿದೆ. ಕೇಂದ್ರ ಸರ್ಕಾರ ಕೊರೊನಾ ಪ್ರಕರಣಗಳ ಮೇಲೆ ನಿಗಾ ಇರಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಕೋವಿಡ್ -19 ರಂದು ಕೇಂದ್ರ ಆರೋಗ್ಯ ಸಚಿವ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img