Saturday, August 15, 2026

manthar gowda

ಧರ್ಮದ ರಾಜಕೀಯ ಬಿಟ್ಟು ನೀಟ್ (NEET) ಹಗರಣದ ಬಗ್ಗೆ ಮಾತಾಡಿ ಅಂದ್ರು ಯಾಕೆ?

ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಚ್ಚರಿಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ʼಮಕ್ಕಳು ಶಾಲಾ-ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡೇ ಬನ್ನಿʼ ಎಂದು ಅವರು ನೀಡಿದ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮೂರು ದಿನಗಳ ಹಿಂದಷ್ಟೇ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲು ಧರಿಸುವ ಕುರಿತು ನಿರ್ಬಂಧದಂತೆ ಸರ್ಕಾರ...

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img