Monday, September 7, 2026

Manthara

ಮಂಥರೆ ಏಕೆ ರಾಮನನ್ನು ದ್ವೇಷಿಸುತ್ತಿದ್ದಳು..? ಆಕೆಯ ಹಿಂದಿನ ಜನ್ಮದ ರಹಸ್ಯವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಮಂಥರೆಯೂ ಒಬ್ಬಳು. ಈಕೆ ರಾಮಾಯಣದ ಖಳನಾಯಕಿ, ರಾಮನ ವಿರೋಧಿಯಾಗಿದ್ದರೂ ಕೂಡ, ಈಕೆಯಿಲ್ಲದೇ, ರಾಮಾಯಣ ಅಪೂರ್ಣ. ಹಾಗಾದ್ರೆ ಯಾರು ಈ ಮಂಥರೆ..? ಯಾಕೆ ಈಕೆ ರಾಮನನ್ನು ಅಷ್ಟು ದ್ವೇಷಿಸುತ್ತಿದ್ದಳು ಅಂತಾ ತಿಳಿಯೋಣ ಬನ್ನಿ.. ಪೂರ್ವ ಜನ್ಮದಲ್ಲಿ ಮಂಥರೆ ದುಂದುಭ ನಾಮಕ ಕನ್ಯೆಯಾಗಿದ್ದಳು. ಈಕೆ ಪ್ರಹ್ಲಾದನ ಮಗನನಾದ ವಿರೋಚನನ ಮಗಳಾಗಿದ್ದಳು. ತಂದೆ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img