Monday, September 21, 2026

mantharalaya

ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಅಗಸ್ಟ್ 27 ರವರೆಗೆ ನಡೆಯಲಿರುವ ರಾಯರ ಆರಾಧನೆಗೆ ಈಗಾಗಲೇ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ಹೌದು.. ತುಂಗೆಯ ತಟದಲ್ಲಿರೋ ಮಂತ್ರಾಲಯದ ಶ್ರೀಮಠದಲ್ಲಿ ಈಗಾಗಲೇ ಆರಾಧನೆಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಮುಂಭಾಗದಲ್ಲಿ ಸಾಂಸ್ಕೃತಿಕ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img