Friday, July 4, 2025

mantharalaya

ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಅಗಸ್ಟ್ 27 ರವರೆಗೆ ನಡೆಯಲಿರುವ ರಾಯರ ಆರಾಧನೆಗೆ ಈಗಾಗಲೇ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ಹೌದು.. ತುಂಗೆಯ ತಟದಲ್ಲಿರೋ ಮಂತ್ರಾಲಯದ ಶ್ರೀಮಠದಲ್ಲಿ ಈಗಾಗಲೇ ಆರಾಧನೆಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಮುಂಭಾಗದಲ್ಲಿ ಸಾಂಸ್ಕೃತಿಕ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img