Wednesday, December 24, 2025

manthralay

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img