Thursday, August 13, 2026

manthralay

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img