Monday, February 9, 2026

Manthralaya

Sri Ram : ಮಂತ್ರಾಲಯದಲ್ಲಿ ಶೀರಾಮನ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ

Manthralaya News : ಮಂತ್ರಾಲಯದಲ್ಲಿ ಕೇಂದ್ರ ಸರ್ಕಾರದ ಯೋಜನೆ ಪ್ರಕಾರವಾಗಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಭವ್ಯ ಪ್ರತಿಮೆ ನಿರ್ಮಾಣವಾಗಲಿದೆ. ಇಂದು ಅಂದರೆ ಜುಲೈ 24ರಂದು ಭೂಮಿ  ಪೂಜೆ ನೆರವೇರಿತು. ಹೌದು ಮಂತ್ರಾಲಯದಲ್ಲಿ ನಿರ್ಮಾಣವಾಗಲಿರುವ ಮರ್ಯಾದ ಪುರುಷೋತ್ತಮ, ಪ್ರಭು ಶ್ರೀರಾಮಚಂದ್ರನ 108 ಅಡಿ ಎತ್ತರದ ಭವ್ಯ ಪಂಚಲೋಹದ ಮೂರ್ತಿಗೆ ಇಂದು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್...

ರಾಯರ ಈ ಮಂತ್ರವನ್ನು ಜಪಿಸಿ ಸಕಲ ಕಷ್ಟಗಳಿಂದ ಪಾರಾಗಿ…

ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...

ಪುನೀತ್ ಆಯಸ್ಸಿನ ಬಗ್ಗೆ ರಾಯರು ಕೊಟ್ಟಿದ್ರಾ ಸೂಚನೆ..?!

ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img