Saturday, January 31, 2026

Mantralaya

ಹಾಸನದ ಮೂವರು ಯುವಕರು ಮಂತ್ರಾಲಯದಲ್ಲಿ ನಾಪತ್ತೆ?

ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...

Belagavi News: ದೀಪಸ್ವರೂಪದಲ್ಲಿ ಭಕ್ತೆಗೆ ದರ್ಶನ ನೀಡಿದ ಗುರು ರಾಘವೇಂದ್ರ ಶ್ರೀಗಳು

Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...

ತಿರುಪತಿ ಲಡ್ಡು ಎಫೆಕ್ಟ್: ಮಠ- ದೇವಾಲಯಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಲು ಮಂತ್ರಾಲಯ ಶ್ರೀ ಆಗ್ರಹ

Raichuru: ಒಂದು ಕಡೆ ತಿರುಪತಿಯ ಲಡ್ಡು ಅಪವಿತ್ರ ಎಂಬ ಹಣೆಪಟ್ಟು ಪಡೆದಿದೆ. ಮತ್ತೊಂದೆಡೆ ಇಂಥದ್ದೊಂದು ಘಟನೆ ನಂತರವೂ ತಿರುಪತಿಯಲ್ಲಿ ಲಡ್ಡುಗೆ ಬೇಡಿಕೆ ಮಾತ್ರ ಕುಂದಿಲ್ಲ! ಹೌದು, ತಿರುಪತಿಯ ಲಡ್ಡು ಬಾಯಿಗೆ ಬಂದು ಬಿದ್ದಾಗ ಆ ಕ್ಷಣ ಒಂದು ರೀತಿ ಪರಮಾನಂದ!. ಆದರೆ, ಯಾವಾಗ, ತಿರುಪತಿ ಲಡ್ಡುಗೆ ಬೆರೆಸುವ ತುಪ್ಪದಲ್ಲಿ ದನ, ಹಂದಿ ಕೊಬ್ಬು ಮತ್ತು ಮೀನಿನ...

ಮಂತ್ರಾಲಯದಲ್ಲಿ ರಾಯರ 352ನೇ ಆರಾಧನೆಗೆ ಶೇಷವಸ್ತ್ರ ಸಮರ್ಪಣೆ.. ಏನಿದರ ವಿಶೇಷ..?

Spiritual News: ರಾಯಚೂರು: ಆಗಸ್ಟ್ 30ರಿಂದ ರಾಯರ 352ನೇಯ ಆರಾಧನಾ ಮಹೋತ್ಸವ ಶುರುವಾಗಿದೆ. ಮೊದಲ ದಿನ ರಾಯರ ಪೂರ್ವಾರಾಧನೆ, ಎರಡನೇಯ ದಿನ ಮಧ್ಯಾರಾಧನೆ, ಮೂರನೇಯ ದಿನ ಉತ್ತರಾರಾಧನೆ ನಡೆಯುತ್ತದೆ. ಈ ಮೂರು ದಿನವೂ ರಾಯರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇಶದ ಹಲವು ಭಾಗಗಳಿಂದ ರಾಯರ ಭಕ್ತರು, ಮಂತ್ರಾಲಯಕ್ಕೆ ಬಂದು, ದರ್ಶನ ಮಾಡಿ, ಪ್ರಸಾದ ಸ್ವೀಕರಿಸುತ್ತಾರೆ....

GURU RAYARA ಗುರುವೈಭವೋತ್ಸವಕ್ಕೆ ಕಿಚ್ಚ ಸುದೀಪ್ ಭೇಟಿ..!

ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

ಮಂತ್ರಾಲಯಕ್ಕೆ ಸುಧಾಮೂರ್ತಿ ಭೇಟಿ

www.karnatakatv : ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ ನೀಡಿ ರಾಯರ ದರ್ಶನ ಪಡೆದರು.  ಮಠದಲ್ಲಿನ ಯತಿಗಳ ಬೃಂದಾವನ ದರ್ಶನ ಮಾಡಿ, ನೂತನವಾಗಿ ಲೋಕಾರ್ಪಣೆಯಾಗಿರುವ ವೇದಾಂತ ಹಾಗೂ ರಾಯರ ಜೀವನದರ್ಶನ ಕುರಿತ ಮಾಹಿತಿ ನೀಡೋ ಹರಿದರ್ಶಿನಿ ಮ್ಯೂಸಿಯಂಗೆ ಭೇಟಿ ನೀಡಿದ್ರು. ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ...

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...

ರಾಯರ ಮಠದಲ್ಲಿ ರೆಡ್ಡಿ ಹೇಳಿದ್ದೇನು..?

www.karnatakatv.net : ಮಂತ್ರಾಲಯ : ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ರಾಯರ ಮಠಕ್ಕೆ ದರ್ಶನ ಪಡೆಯಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಭೆಟಿ ನೀಡಿದ್ರು.   ಮಾದ್ಯಮಗಳೊಂದಿಗೆ‌ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕಲಿಯುಗದ ಕಾಮಧೇನು ಕಲ್ಪವೃಕ್ಷ, ಗುರು ರಾಯರ 350 ನೇ ಆರಾಧನೆಯಲ್ಲಿ ರಾಯರ ದರ್ಶನ ನನಗೆ...

ರಾಯರ ಮಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

www.karnatakatv.net : ರಾಯಚೂರು : ಮಂತ್ರಾಲಯದ ರಾಯರ ಮಠದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ . ಶಿವಮೊಗ್ಗ ದಿಂದ ಮಂತ್ರಾಲಯಕ್ಕೆ  ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಗಮಿಸಿದ್ದ ಮಹಿಳೆ  ಮಠದಲ್ಲಿ ನಿದ್ರಾ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೆ. ಆದರೆ ಕಾರಣ ತಿಳಿದು ಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಸೆಕ್ಯೂರಿಟಿ ಗಾರ್ಡ್...

ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ

www.karnatakatv.net : ರಾಯಚೂರು: ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದ ಶ್ರೀ ಮಠದಲ್ಲಿ ಇಂದು ವಿಶೇಷ ಕಾರ್ಯಕ್ರಮಗಳು  ಜರುಗಿದವು. ಕಾರ್ಯಕ್ರಮದಲ್ಲಿ ವಿದ್ಯಾಪೀಠದ ಪಂಡಿತರು, ವಿದ್ಯಾರ್ಥಿಗಳು, ಭಕ್ತರಿಂದ  ಶ್ರೀ ರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಪಾರಾಯಣ ನಡೆಯಿತು .  ನಂತರ ರಾಯರ ದರ್ಶನ ಮತ್ತು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ  ಆರ್ಶೀವಾದವನ್ನ ಎಲ್ಲಾ ಭಕ್ತರು ಹಾಗೂ ಮಠದ ಶಿಷ್ಯರು ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img