Saturday, January 31, 2026

Mantralaya

ಗುರುಪೂರ್ಣಿಮೆಯ ಹಿನ್ನೆಲೆ ಮಂತ್ರಾಲಯದಲ್ಲಿ ವಿಶೇಷ ಪೂಜೆ

www.karnatakatv.net : ರಾಯಚೂರು : ಆಶಾಢ ಸುಧಾಗುರುಪೂರ್ಣಿಮ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮೃತೀಕಾ ಸಂಗ್ರಹ ಧಾರ್ಮಿಕ ಕಾರ್ಯಕ್ರಮ ಸ್ವಾಮೀಜಿಯ ಸಮೂಹದಲ್ಲಿ   ನಡೆಯಿತು . ತುಂಗಭದ್ರ ನದಿ ದಡದಲ್ಲಿರುವ ತುಳಸಿ ವನದಲ್ಲಿ ಮೃತಿಕಾ ಸಂಗ್ರಹಿಸಿದ ಶ್ರೀಗಳು. ಶ್ರೀಗಳು ಸಂಗ್ರಹಿಸಿದ ಮೃತಿಕಾ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಿದರು . ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದರು . ಮೃತಿಕಾ...

ರಾಯರ ಮಠದಲ್ಲಿ ರಾಬರ್ಟ್ “ದರ್ಶನ”

ಹೌದು ಇಂದು ಚಾಲೆಂಜಿAಗ್ ಸ್ಟಾರ್ ದರ್ಶನ್‌ರವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದಿದ್ದಾರೆ. ಡಿ ಬಾಸ್ ರಾಯರ ಭಕ್ತರು, ರಾಯರನ್ನಾ ತುಂಬು ಮನಸ್ಸಿನಿಂದ ಆರಾಧಿಸುತ್ತಾರೆ. ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಟ ದರ್ಶನ್‌ರನ್ನ ಸ್ವಾಮೀಜಿಗಳು ಸನ್ಮಾನಿಸಿ ಆಶೀರ್ವಾದ ಮಾಡಿದ್ರು. https://www.youtube.com/watch?v=v3GlxsTfGMo https://www.youtube.com/watch?v=un3HMwBwJ_8 https://www.youtube.com/watch?v=kqNSfnzfZKQ https://www.youtube.com/watch?v=v4LWB6dWBSo https://www.youtube.com/watch?v=7g5-wenPxrs https://www.youtube.com/watch?v=CG3ucAipn88 https://www.youtube.com/watch?v=6AwZjtCPG6k https://www.youtube.com/watch?v=_EVJYlq-Qo4

ಹೊಸ ವರ್ಷದ ಮೊದಲ ದಿನ ರಾಯರ ದರ್ಶನ ಪಡೆದ ನವರಸ ನಾಯಕ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ರಾಯರ ಭಕ್ತರು ಅನ್ನೋದು ಗೊತ್ತೇ ಇದೆ. ಸಹಜವಾಗಿ ಹುಟ್ಟುಹಬ್ಬ ಹಾಗೂ ಮತ್ತಿತರ ವಿಶೇಷ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಭೇಟಿ ಕೊಡ್ತಾರೆ. ಅದರಂತೆ ಹೊಸ ವರ್ಷದ ಮೊದಲ ದಿನವಾದ ಇಂದು ಜಗ್ಗೇಶ್ ರಾಯರ ದರ್ಶನ ಪಡೆದು ವರ್ಷದ ಮೊದಲ ದಿನವನ್ನು ಬರ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವರ್ಷದ ಮೊದಲದಿನ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img